29/06/2017
ಸಮಗ್ರ ಹಿಂದೂಗಳ ಶ್ರದ್ಧಾಕೇಂದ್ರವಾದ ಶ್ರೀಮದುಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀ ಪೇಜಾವರ ಸ್ವಾಮಿಗಳು ಮುಸಲ್ಮಾನರಿಗೆ ಇಫ್ತಾರ್ ಕೂಟ ನೀಡಿದ್ದು ಒಬ್ಬ ಸಾಮಾನ್ಯ ಹಿಂದೂವಿನ ಮತ್ತು ಭಗವದ್ಗೀತೆಯ ದೃಷ್ಟಿಯಿಂದ ಯಾಕಾಗಿ ತಪ್ಪು ಎನ್ನುವದರ ನಿರೂಪಣೆ ಇಲ್ಲಿದೆ. ವೇದಧರ್ಮಗಳಲ್ಲಿ ವಿಶ್ವಾಸವಿಟ್ಟ ಒಬ್ಬ ಸಾಮಾನ್ಯ ಮನುಷ್ಯನಿಗೆ ಇದರಿಂದ ಯಾಕಾಗಿ ಆಘಾತವಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.
Play Time: 40 Minutes
Size: 7.14 MB